ಇತ್ತೀಚಿನ ಸುದ್ದಿಕ್ರೈಂರಾಜ್ಯಸುದ್ದಿ

ಬೆಂಗಳೂರಲ್ಲಿ ಬಾಂಗ್ಲಾದವರು! ಅಕ್ರಮ ವಲಸಿಗರ ಹೆಡೆಮುರಿ ಕಟ್ಟುತ್ತೇವೆ.

ಬೆಂಗಳೂರಿನಲ್ಲಿ ಬಾಂಗ್ಲಾ ವಲಸಿಗರು ಹೆಚ್ಚಾಗಿದ್ದು, ಈ ಬಗ್ಗೆ ನಗರ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ. ಅಕ್ರಮ ವಲಸಿಗರು ಕಂಡು ಬಂದರೆ ಅವರ ಹೆಡೆಮುರಿ ಕಟ್ಟುತ್ತೇವೆ ಎಂದು ಬೆಂಗಳೂರು ಸಿಟಿ ಪೊಲೀಸ್ ಕಮಿಷನರ್ ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಈಗಾಗಲೇ ಅಕ್ರಮ ಬಾಂಗ್ಲಾ ಪ್ರಜೆಗಳ ಬಗ್ಗೆ ಕಾರ್ಯಾಚರಣೆ ನಡೆಯುತ್ತಿದೆ, ಆ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳುತ್ತಿದ್ದೇವೆ. ಯಾರೇ ಇದ್ದರೂ ಕ್ರಮ ಕೈಗೊಳ್ಳುತ್ತೇವೆ. ಈಗಾಗ್ಲೇ ಕೆಲ ಕಡೆ ಕಾರ್ಯಾಚರಣೆ ಮಾಡಿದ್ದು, ಪರಿಶೀಲನೆ‌ ನಡೆಸಲಾಗಿದೆ. ಕೇವಲ ಬಾಂಗ್ಲಾ ಅಷ್ಟೇ ಅಲ್ದೆ ಅಕ್ರಮ ನೈಜೀರಿಯನ್ ಗಳ ಮೇಲೂ ಕ್ರಮವಾಗ್ತಿದೆ ಎಮದು ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button