ಇತ್ತೀಚಿನ ಸುದ್ದಿ
Trending

ಆದಿಚುಂಚನಗಿರಿಯ ಮೊದಲ ನವರಾತ್ರಿ ದಿನ ಸಿದ್ದ ಸಿಂಹಾಸನ ಪೂಜೆ ಹಾಗೂ ಷೋಡಶೋಪಚಾರ ಪೂಜೆ

ನಾಗಮಂಗಲ. ಸೆ:- 24 ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶರನ್ನವರಾತ್ರಿವಾಗಿ ಮೊದಲ ದಿನವಾದ *ಸಿದ್ದ ಸಿಂಹಾಸನ ಪೂಜೆ ಹಾಗೂ ಷೋಡಶೋಪಚಾರ ಪೂಜೆ ನಡೆಯಿತು.

ನಾಗಮಂಗಲ ತಾಲೂಕು* ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರಿಗೆ ನೆರವೇರಿದವು

ನವರಾತ್ರಿಯ ಮೊದಲ. ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರದ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ವಿಜಯನಗರ ಶಾಖೆಯ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಎಲ್ಲಾ ಪೂಜ್ಯ ಸ್ವಾಮೀಜಿಗಳವರು, ಶ್ರೀ ಮಠ ಸದ್ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button